ದಿನಾಂಕ 27.07.2021 ರಂದು ಸಹೋದಯ ಬೆಥನಿ ಸೇವಾ ಕೇಂದ್ರದ ವತಿಯಿಂದ ಸಂಘದ ಸದಸ್ಯರಿಗೆ ಲಕ್ಷ್ಮಣ ಫಲದ ಗಿಡ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಸಂಸ್ಥೆಯ ಸಂಯೋಜಕರಾದ ಭ|ಲೀನಾ ಡಿ’ಕೋಸ್ಟರವರು ಲಕ್ಷ್ಮಣ ಫಲ ಗಿಡದ ಉಪಯೋಗದ ಕುರಿತು ಮಾಹಿತಿಯನ್ನು ನೀಡಿ, ಸಂಘದ ಪ್ರತಿನಿಧಿಗಳಿಗೆ ಗಿಡವನ್ನು ವಿತರಿಸಿದರು. ಕಾರ್ಯಕ್ರಮದಲ್ಲಿ ಮಹಿಳಾ ಒಕ್ಕೂಟದ ಅಧ್ಯಕ್ಷರು ಶ್ರೀಮತಿ ಸಂಧ್ಯಾ, ಬೆಥನಿ ಸೇವಾ ಕೇಂದ್ರದ ಕಾರ್ಯಕರ್ತೆಯಾರದ ಶ್ರೀಮತಿ ನಳಿನಿ , ಕುಮಾರಿ ಐರಲ್ , ಕುಮಾರಿ ರಂಜಿನಿ ಉಪಸ್ಥತರಿದ್ದರು.

 

 

 

 

Comments powered by CComment

Contact Us

Bethany Social  Service Trust ®
Sahodaya Bethany Seva Kendra
Bendur
Mangalore-575002

Phone: 0824-2214156

E-Mail:[email protected]

Copyright ©2020 www.bsstmangalore.org.

Powered by