ದಿನಾಂಕ 11.03.2016ರಂದು ಕಾವೂರು ವಿದ್ಯಾಜ್ಯೋತಿ ಶಾಲೆಯ ವಿದ್ಯಾರ್ಥಿನಿಯರಿಗೆ ಹದಿಹರೆಯದ ಸಮಸ್ಯೆಗಳು ಅಂದರೆ ಮುಟ್ಟಿನ ಸಮಯದಲ್ಲಿ ಮನಸ್ಸು ಮತ್ತು ದೇಹದಲ್ಲಿ ಆಗುವ ಬದಲಾವಣೆಗಳ ಬಗ್ಗೆ ಕು| ದೇವಿಕಾರವರು ಮಾಹಿತಿಯನ್ನು ನೀಡಿರುತ್ತಾರೆ. ಸುಮಾರು 80 ಮಂದಿ ವಿದ್ಯಾರ್ಥಿನಿಯರು ಇದರ ಸದುಪಯೋಗವನ್ನು ಪಡೆದು ಕೊಂಡಿರುತ್ತಾರೆ.  ಕಾವೂರು ವಿದ್ಯಾಜ್ಯೋತಿ ಶಾಲೆಯ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಪರೀಕ್ಷಾ ಪೂರ್ವ ತಯಾರಿ ಬಗ್ಗೆ ಮಾಹಿತಿಯನ್ನು ಕು| ದೇವಿಕಾರವರು ನೀಡಿರುತ್ತಾರೆ. ಸುಮಾರು 160 ಮಂದಿ ಇದರ ಸದುಪಯೋಗವನ್ನು ಪಡೆದು ಕೊಂಡಿದ್ದಾರೆ.

 

Comments powered by CComment

Contact Us

Bethany Social  Service Trust ®
Sahodaya Bethany Seva Kendra
Bendur
Mangalore-575002

Phone: 0824-2214156

E-Mail:[email protected]

Copyright ©2020 www.bsstmangalore.org.

Powered by