ದಿನಾಂಕ 12.07.2019 ರಂದು ಸಂತ ಜೋಸೆಫರ ಹಿರಿಯ ಪ್ರಾಥಮಿಕ ಶಾಲೆ ಕಂಕನಾಡಿ ಇಲ್ಲಿ ಏರ್ಪಡಿಸಲಾದ ರಕ್ಷಕ-ಪೋಷಕರ ಸಭೆಯಲ್ಲಿ ಮಾನವ ಕಳ್ಳ ಸಾಗಾಣಿಕೆಯ ಮಾಹಿತಿ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು. ಕಾರ್ಯಕ್ರಮದ ವೇದಿಕೆಯಲ್ಲಿ ಭ|ವೀಣಾ ಶಾಲಾ ಮುಖ್ಯೋಪಾಧ್ಯಾಯರು, ಭ| ಲೀನಾ ಡಿ ಕೋಸ್ಟ ಸಹೋದಯ ಬೆಥನಿ ಸೇವಾ ಕೇಂದ್ರದ ಸಂಯೋಜಕರು, ಮೊದಲಾದವರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳ ಪ್ರಾರ್ಥನಾ ಗೀತೆಯ ಮೂಲಕ ಕಾರ್ಯಕ್ರಮವನ್ನು ಆರಂಭಿಸಲಾಯಿತು. ಮಾನವ ಕಳ್ಳ ಸಾಗಾಣಿಕೆ ಎಂದರೇನು? ಸಾಮಾನ್ಯವಾಗಿ ಈ ಸಾಗಾಣಿಕೆಗೆ ಯಾರೆಲ್ಲ ತುತ್ತಾಗುತ್ತಾರೆ ಎಂಬುದನ್ನು ಒಂದು ಸಣ್ಣ ವಿಡಿಯೋ ಮೂಲಕ ತೋರಿಸಲಾಯಿತು.ಈ ಕಾರ್ಯಕ್ರಮದಲ್ಲಿ ಭ|ಲೀನಾ ಇವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದರು.

 

Comments powered by CComment

Contact Us

Bethany Social  Service Trust ®
Sahodaya Bethany Seva Kendra
Bendur
Mangalore-575002

Phone: 0824-2214156

E-Mail:[email protected]

Copyright ©2020 www.bsstmangalore.org.

Powered by