ದಿನಾಂಕ 26.06.2020 ರಂದು ಸಹೋದಯ ಬೆಥನಿ ಸೇವಾ ಕೇಂದ್ರದ ವತಿಯಿಂದ ಸಹೋದಯ ಸಂಸ್ಥೆಯ ಬಲ್ಮಠ ಕೋವಿಡ್-19 ಇದರ ಜಾಗೃತಿಗಾಗಿ ಮಾಹಿತಿ ಕಾರ್ಯಕ್ರಮವನ್ನು ಏರ್ಪಡಿಸಿ ಕೋವಿಡ್-19 ತಡೆಗಟ್ಟುವ ಮುನ್ನೆಚ್ಚರಿಕೆ ಕ್ರಮದ ಬಗ್ಗೆ ಹಾಗೂ ರೋಗನಿರೋಧಕ ಔಷಧಿಯ ಬಗ್ಗೆ ಮಾಹಿತಿ ನೀಡಲಾಯಿತು. ತದನಂತರ 10 ಕುಟುಂಬಗಳಿಗೆ ಆಹಾರ ಪೊಟ್ಟಣಗಳನ್ನು ವಿತರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಸಹೋದಯ ಬೆಥನಿ ಸೇವಾ ಕೇಂದ್ರದ ಸಂಯೋಜಕರಾದ ಭ| ಲೀನಾ ಡಿ’ಕೋಸ್ಟ, ಸ್ಥಳೀಯ ಕಾರ್ಪೋರೇmರ್ ಶ್ರೀ ನವೀನ್ ಡಿ’ಸೋಜಾ, ಸಹೋದಯ ಸಂಸ್ಥೆಯ ಕಾರ್ಯಕರ್ತೆ ಕು| ದೀಪಿಕಾ ಮೊದಲಾದವರು ಭಾಗವಹಿಸಿದ್ದರು.

 

Comments powered by CComment

Contact Us

Bethany Social  Service Trust ®
Sahodaya Bethany Seva Kendra
Bendur
Mangalore-575002

Phone: 0824-2214156

E-Mail:[email protected]

Copyright ©2020 www.bsstmangalore.org.

Powered by