ದಿನಾಂಕ 30.6.2021 ರಂದು ಸಹೋದಯ ಬೆಥನಿ ಸೇವಾ ಕೇಂದ್ರದ ವತಿಯಿಂದ ಜೋಕಟ್ಟೆ ಗ್ರಾಮ ಪಂಚಾಯತ್ ಪರಿಸರದ ವ್ಯಾಪ್ತಿಗೆ ಒಳಪಟ್ಟ ಜನರಿಗೆ ಕೋವಿಡ್-19 ಜಾಗ್ರತ ಮಾಹಿತಿ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು. ಕಾರ್ಯಕ್ರಮದಲ್ಲಿ ಸಹೋದಯ ಬೆಥನಿ ಸೇವಾ ಕೇಂದ್ರದ ಸಂಯೋಜಕರಾದ ಭ| ಲೀನಾ ಡಿ’ಕೋಸ್ತ, ಜೋಕಟ್ಟೆ ಪಂಚಾಯತಿನ ಪಿ ಡಿ ಒ ಮಹ್ಮದ್ ಅಶಾಫ್, ಸಹೋದಯ ಸಂಸ್ಥೆಯ ಕಾರ್ಯಕರ್ತೆಯಾದ ಶ್ರೀಮತಿ ನಳಿನಿ, ಆಶಾ ಕಾರ್ಯಕರ್ತೆಯರು, ಮುಮ್ತಾಜ್ ಮೊದಲಾದವರು ಉಪಸ್ಥಿತರಿದ್ದರು. ಭ| ಲೀನಾ ಇವರು ಕೋವಿಡ್-19 ಮುನ್ನೆಚ್ಚರಿಕೆ ಕ್ರಮಗಳ ಹಾಗೂ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಜೌಷಧಿಗಳ ಬಗ್ಗೆ ಮಾಹಿತಿ ನೀಡಿದರು. ನಂತರ 31 ಬಡ ಕುಟುಂಬಗಳಿಗೆ ಆಹಾರ ಪೊಟ್ಟಗಳನ್ನು , ಕಾಫ್ಲೇಟ್ ಹಾಗೂ ವಿಟಮಿನ್ -ಸಿ ಮಾತ್ರೆಗಳನ್ನು ವಿತರಿಸಲಾಯಿತು

 

 

 

 

 

 

Comments powered by CComment

Contact Us

Bethany Social  Service Trust ®
Sahodaya Bethany Seva Kendra
Bendur
Mangalore-575002

Phone: 0824-2214156

E-Mail:[email protected]

Copyright ©2020 www.bsstmangalore.org.

Powered by